06-11-2019: ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳುವ ಮೂಲಕ ದಿನಚರಿ ಆರಂಭಿಸಿ !

06-11-2019: ಇಂದಿನ ದಿನ ಭವಿಷ್ಯವನ್ನು ತಿಳಿದುಕೊಳ್ಳುವ ಮೂಲಕ ದಿನಚರಿ ಆರಂಭಿಸಿ !

0

ಶ್ರೀ ಭಗವತಿ ದೇವಿಯ ಅನುಗ್ರಹದಿಂದ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ, ಪಂಡಿತ್ ಲಕ್ಷ್ಮಿಕಾಂತ್ ಭಟ್, 964584883

ಮೇಷ -6, ನವೆಂಬರ್, 2019

ಜನರ ವಕ್ರ ದೃಷ್ಟಿ ನಿಮ್ಮ ಮೇಲೆ ತುಂಬಾ ಇದೆ. ಹಣಕಾಸಿನ ಸಮಸ್ಯೆ ಕಾಡಲಿದೆ. ಕುಟುಂಬ ಸದಸ್ಯರು ಅನಾರೋಗ್ಯದಿಂದ ಬಳಲುವ ಸಾಧ್ಯತೆಯಿದೆ. ವೈದ್ಯಕೀಯ ವೆಚ್ಚ ಭರಿಸುವ ಸಾಧ್ಯತೆ ಇದೆ. ನೌಕರರಿಗೆ ಮೇಲಾಧಿಕಾರಿ ಕಿರುಕುಳ ಕೊಡಲಿದ್ದಾರೆ. ಯಾರೋ ಮಾಡಿರುವಂತ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಪ್ರೇಮಿಗಳು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ವೃಷಭ-6, ನವೆಂಬರ್, 2019

ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲುವುದು. ತಮ್ಮ ವಿವೇಚನೆಗಳು ವಿಳಂಬವಾಗುವುದು. ಗೃಹ ಕಟ್ಟಡ, ನಿವೇಶನ ಖರೀದಿ ವಕ್ರದೃಷ್ಟಿಯಿಂದ ಮುಂದೂಡುವುದು. ಯಾರೋ ಮಾಡಿರುವಂತಹ ಅಪವಾದಕ್ಕೆ ತಾವು ಬಲಿಪಶು ಆಗುವಿರಿ. ತಮ್ಮ ವಿರೋಧಿಗಳು ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿ ವಹಿಸಿ. ದೂರದ ಪ್ರಯಾಣ ಬೇಡ. ತಾವು ಮಧ್ಯಸ್ಥಿಕೆವಹಿಸಿ ಸಾಲ ಕೋಡಿಸಬಾರದು. ಉದ್ಯೋಗದಲ್ಲಿ ಕೆಲಸಗಾರರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಹಣಕಾಸಿನ ಚಿಂತೆ ಕಾಡಲಿದೆ. ತಾವು ಹಮ್ಮಿಕೊಂಡಿರುವ ಯೋಜನೆಗಳು ಯಾರಿಂದಲೂ ಸಹಕಾರ ಸಿಗಲಾರದು. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ಮಿಥುನ-6, ನವೆಂಬರ್, 2019

ತಮ್ಮ ಸ್ವಂತ ಪ್ರಯತ್ನದಿಂದ ಲಾಭದಾಯಕ ಯೋಜನೆಗಳನ್ನು ಪ್ರಾರಂಭ ಮಾಡುವಿರಿ. ಸಹವರ್ತಿಗಳಿಂದ ಸಹಾಯ ಸಿಗಲಿದೆ. ಪತ್ನಿಯ ಸಂಬಂಧಿಕರ ಕಡೆಯಿಂದಮನಸ್ತಾಪ ಆಗುವುದು. ವಿರೋಧಿಗಳು ತಂತ್ರಗಾರಿಕೆ ಮಾಡುವ ಸಾಧ್ಯತೆ ಇದೆ ಜಾಗ್ರತೆವಹಿಸಿ. ಅಕ್ಕಪಕ್ಕದ ಜನರಿಂದ ನಿಮ್ಮ ಕುಟುಂಬದ ಮೇಲೆ ವಕ್ರದೃಷ್ಟಿ ಬೀಳುವ ಸಾಧ್ಯತೆ ಇದೆ. ಜಮೀನು ಮಾರಾಟ ಪ್ರಕ್ರಿಯೆ ನಿಧಾನಗತಿ ಆಗುವುದು. ಹಳೆ ನಿವೇಶನ ನವೀನಕರಣ ಬಗ್ಗೆ ಚಿಂತನೆ ಮಾಡುವಿರಿ. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ,9964584883

ಕರ್ಕಾಟಕ-6, ನವೆಂಬರ್, 2019

ತಮ್ಮ ಸ್ವಂತ ಉದ್ಯಮದಲ್ಲಿ ಉತ್ತಮ ಪ್ರಗತಿ ಕಾಣಲಿದೆ. ಹಣಕಾಸಿನ ಅಡಚಣೆಯಿಂದಾಗಿ ಹೊಸ ಉದ್ಯಮ ಪ್ರಾರಂಭ ವಿಳಂಬವಾಗುವುದು . ನಿಮ್ಮ ಅಲಕ್ಷ ತನದಿಂದ ಆರೋಗ್ಯದಲ್ಲಿ ತೊಂದರೆ ಸಾಧ್ಯತೆ ಇದೆ. ತಮ್ಮ ಸಂಗಾತಿಯಿಂದ ತಮ್ಮ ಸಂಬಂಧಿಕರು ವಿರೋಧಿಗಳಆಗುವರು. ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಮಧ್ಯಸ್ತಿಕೆ ಜನರಿಂದ ವಿಳಂಬವಾಗುವುದು. ನವದಂಪತಿಗಳು ಸಂತಾನದ ಚಿಂತನೆ ಮಾಡುವಿರಿ. ಮಕ್ಕಳ ವಿವಾಹ ನೆರವೇರುವ ಸಾಧ್ಯತೆಯಾಗಲಿದೆ. ಹೊಸ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಆಸ್ತಿ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಸೃಷ್ಟಿಯಾಗುವುದು. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ಸಿಂಹ-6, ನವೆಂಬರ್, 2019

ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ. ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ಕನ್ಯಾ-6, ನವೆಂಬರ್, 2019

ನಿಮ್ಮ ವಿರುದ್ಧ ಪಿತೂರಿ ರೂಪುಗೊಳ್ಳುವ ಸಾಧ್ಯತೆ ಇದೆ ಜಾಗ್ರತೆವಹಿಸಿ. ಇಂದಿನ ಕೆಲಸಕಾರ್ಯಗಳು ಅನಿವಾರ್ಯವಾಗಿ ಮುಂದೂಡುವುದು. ದೂರದ ಪ್ರಯಾಣ ಕಂಟಕವಾಗುವುದು. ಮಕ್ಕಳಿಂದ ಮನಸ್ತಾಪ ವಾಗುವ ಸಾಧ್ಯತೆ. ಸಮಾಜದಲ್ಲಿ ನಿಮ್ಮ ಹೆಸರನ್ನು ದುರ್ಬಳಕೆ ಮಾಡುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಆರೋಗ್ಯದ ಮೇಲೆ ಗಮನಹರಿಸಿ. ಪ್ರೀತಿ-ಪ್ರೇಮದ ವಿಚಾರ ಮನಸ್ತಾಪವಾಗುವ ಸಾಧ್ಯತೆ ಇದೆ. ಪಂಡಿತ್ ಲಕ್ಷ್ಮಿಕಾಂತ್ ಭಟ್,ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ತುಲಾ-6, ನವೆಂಬರ್, 2019

ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲುವುದು. ತಮ್ಮ ವಿವೇಚನೆಗಳು ವಿಳಂಬವಾಗುವುದು. ಗೃಹ ಕಟ್ಟಡ ,ನಿವೇಶನ ಖರೀದಿ ವಕ್ರದೃಷ್ಟಿಯಿಂದ ಮುಂದೂಡುವುದು. ಯಾರೋ ಮಾಡಿರುವಂತಹ ಅಪವಾದಕ್ಕೆ ತಾವು ಬಲಿಪಶು ಆಗುವಿರಿ. ತಮ್ಮ ವಿರೋಧಿಗಳು ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿ ವಹಿಸಿ. ದೂರದ ಪ್ರಯಾಣ ಬೇಡ. ತಾವು ಮಧ್ಯಸ್ಥಿಕೆವಹಿಸಿ ಸಾಲ ಕೋಡಿಸಬಾರದು. ಉದ್ಯೋಗದಲ್ಲಿ ಕೆಲಸಗಾರರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಹಣಕಾಸಿನ ಚಿಂತೆ ಕಾಡಲಿದೆ. ತಾವು ಹಮ್ಮಿಕೊಂಡಿರುವ ಯೋಜನೆಗಳು ಯಾರಿಂದಲೂ ಸಹಕಾರ ಸಿಗಲಾರದು. ಪಂಡಿತ್ ಲಕ್ಷ್ಮಿಕಾಂತ್ ಭಟ್,ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ವೃಶ್ಚಿಕ-6, ನವೆಂಬರ್, 2019

ಕುಟುಂಬದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಗಮನಹರಿಸಿ. ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಮಕ್ಕಳ ಮದುವೆ ವಿನಾಕಾರಣ ಮುಂದಿಡಲಾಗುವುದು. ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನಗಳಿಂದ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವವರು ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇ ಪದೇ ಗೈರುಹಾಜರಿ ಆಗುವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನನೊಂದುವಿರಿ. ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ಧನಸ್ಸು-6, ನವೆಂಬರ್, 2019

ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ. ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ. ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ಮಕರ-6, ನವೆಂಬರ್, 2019

ಆತ್ಮೀಯರು ನಿಮ್ಮಿಂದ ದೂರ ಆಗುವರು, ಇದರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಪಾಲುಗಾರಿಕೆ ವ್ಯವಹಾರದಲ್ಲಿ ಮನಸ್ತಾಪವಾಗುವ ಸಾಧ್ಯತೆ. ಮನಸ್ಸಿನಲ್ಲಿ ಹರಿವ ಪ್ರೀತಿ-ಪ್ರೇಮ ಲಗಾಮು ಹಾಕಿ. ನಿಮ್ಮ ಭವಿಷ್ಯದ ಬಗ್ಗೆ ಚಿಂತನೆ ಮಾಡಿರಿ. ಮಾತಾಪಿತೃ ಆರೋಗ್ಯದ ಮೇಲೆ ಗಮನವಿರಲಿ. ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಸಾಧ್ಯತೆ. ಹಳೆ ನಿವೇಶನ ನವೀನಕರಣ ಬಗ್ಗೆ ಚಿಂತನೆ ಮಾಡುವಿರಿ. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ಕುಂಭ-6, ನವೆಂಬರ್, 2019

ಆತ್ಮೀಯರು ನಿಮ್ಮಿಂದ ದೂರ ಆಗುವರು, ಇದರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಪಾಲುಗಾರಿಕೆ ವ್ಯವಹಾರದಲ್ಲಿ ಮನಸ್ತಾಪವಾಗುವ ಸಾಧ್ಯತೆ. ಮನಸ್ಸಿನಲ್ಲಿ ಹರಿವ ಪ್ರೀತಿ-ಪ್ರೇಮ ಲಗಾಮು ಹಾಕಿ. ನಿಮ್ಮ ಭವಿಷ್ಯದ ಬಗ್ಗೆ ಚಿಂತನೆ ಮಾಡಿರಿ. ಮಾತಾಪಿತೃ ಆರೋಗ್ಯದ ಮೇಲೆ ಗಮನವಿರಲಿ. ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಸಾಧ್ಯತೆ. ಹಳೆ ನಿವೇಶನ ನವೀನಕರಣ ಬಗ್ಗೆ ಚಿಂತನೆ ಮಾಡುವಿರಿ. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ಮೀನ-6, ನವೆಂಬರ್, 2019

ಗೆಆತ್ಮೀಯರು ನಿಮ್ಮಿಂದ ದೂರ ಆಗುವರು, ಇದರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಪಾಲುಗಾರಿಕೆ ವ್ಯವಹಾರದಲ್ಲಿ ಮನಸ್ತಾಪವಾಗುವ ಸಾಧ್ಯತೆ. ಮನಸ್ಸಿನಲ್ಲಿ ಹರಿವ ಪ್ರೀತಿ-ಪ್ರೇಮ ಲಗಾಮು ಹಾಕಿ. ನಿಮ್ಮ ಭವಿಷ್ಯದ ಬಗ್ಗೆ ಚಿಂತನೆ ಮಾಡಿರಿ. ಮಾತಾಪಿತೃ ಆರೋಗ್ಯದ ಮೇಲೆ ಗಮನವಿರಲಿ. ಹೊಸ ನಾಲ್ಕು ಚಕ್ರದ ವಾಹನ ಖರೀದಿಸುವ ಸಾಧ್ಯತೆ. ಹಳೆ ನಿವೇಶನ ನವೀನಕರಣ ಬಗ್ಗೆ ಚಿಂತನೆ ಮಾಡುವಿರಿ. ಪಂಡಿತ್ ಲಕ್ಷ್ಮಿಕಾಂತ್ ಭಟ್, ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ, 9964584883

ಲಕ್ಷ್ಮಿಕಾಂತ್ ಭಟ್ ಜ್ಯೋತಿಷ್ಯ ಪಂಡಿತರು, ವಾಸ್ತು ಶಾಸ್ತ್ರ ಸಲಹೆಗಾರರು, ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರು ಸಂಪರ್ಕಿಸುವ
ಮೊಬೈಲ್ ಸಂಖ್ಯೆ- 9964584883