ಮೊದಲ ಗೆಲುವು ಸಾಧಿಸಿದ ಬಿ ಜೆ ಪಿ

ಮೊದಲ ಗೆಲುವು ಸಾಧಿಸಿದ ಬಿ ಜೆ ಪಿ

0

ಮುಡಬಿದರೆಯಲ್ಲಿ ಬಿಜೆಪಿ ಅಭ್ಯರ್ಥಿ ಉಪನಾಥ್ ಕೋಟ್ಯನ್ 10 ಸಾವಿರಕಕ್ಕೂ ಅಧಿಕ ಅಂತರದಲ್ಲಿ ಗೆಲುವು ಸಾದಿಸಿದ್ದಾರೆ.  ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  5ನೇ ಸುತ್ತಿನಲ್ಲೂ ಹಿನ್ನಡೆ ಸಾಧಿಸಿದ್ದು, 11 ಸಾವಿರಕ್ಕೂ ಹೆಚ್ಚು ಮತಗಳಿಂದ ಹಿಂದಿದ್ದಾರೆ. 5ನೇ ಸುತ್ತಿನಲ್ಲಿ ಹಿನ್ನಡೆಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಸೋಲಿನ ಸುಳಿವು ದೊರತಂದೆ ಕಾಣಿಸುತ್ತಿದೆ.

ಉತ್ತರ, ಮುಂಬೈ ಹಾಗೂ ಕರಾವಳಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಹೈದ್ರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.