ಜೆಡಿಎಸ್ ಗೆ ಬಿಗ್ ಶಾಕ್: ಬಿಎಸ್ ವೈ ರವರ ಮುಂದೆ ಮಂಡಿಯೂರಿದ ಮಧು ಬಂಗಾರಪ್ಪ

ಈ ಬಾರಿಯ ಲೋಕಸಭಾ ಚುನಾವಣೆಯು ಬಹಳ ಮಹತ್ವವನ್ನು ಪಡೆದುಕೊಂಡಿದೆ, ಈ ಬಾರಿಯ ಲೋಕಸಭಾ ಚುನಾವಣೆಯು ಬಹಳ ಮಹತ್ವವನ್ನು ಪಡೆದುಕೊಂಡಿದೆ ಹಲವಾರು ಪಕ್ಷಗಳು ಒಗ್ಗೂಡಿ ಮೋದಿ ಅವರನ್ನು ಎದುರಿಸಲು ಸಿದ್ಧವಾಗುತ್ತಿವೆ. ಜೆಡಿಎಸ್ ಪಕ್ಷವು ಸಹ ಇದೇ ರೀತಿ ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸಲು ಸಿದ್ಧವಾಗುತ್ತಿತ್ತು.

ಆದರೆ ಕುಮಾರಸ್ವಾಮಿ ರವರಿಗೆ ಆರಂಭದಲ್ಲಿಯೇ ಬಿಗ್ ಶಾಕ್ ಒಂದು ಎದುರಾಗಿದೆ. ಆ ವಿಷಯದ ಸಂಪೂರ್ಣ ಮಾಹಿತಿಗಾಗಿ ಸಂಪೂರ್ಣ ಓದಿ. ಬಿಎಸ್ ವೈ ರವರ ವರ್ಚಸ್ಸು ಕರ್ನಾಟಕದಲ್ಲಿ ದಿನೇ ದಿನೇ ಹೆಚ್ಚುತ್ತಿದೆ, ಕಾರಣವೇನೆಂದರೆ ಬಿಜೆಪಿ ಪಕ್ಷದ ಹೈಕಮಾಂಡ್ ಯಡಿಯೂರಪ್ಪನವರ ಹೆಗಲ ಮೇಲೆ ಬಹಳ ಜವಾಬ್ದಾರಿಗಳನ್ನು ವಹಿಸುತ್ತಿದೆ.

ಶಿವಮೊಗ್ಗ ಜಿಲ್ಲೆಯ ಜೆಡಿಎಸ್ ಪಕ್ಷದ ಪ್ರಬಲ ನಾಯಕರಾದ ಮಧು ಬಂಗಾರಪ್ಪ ನವರು ಶಿವಮೊಗ್ಗ ಜಿಲ್ಲೆಯ ಲೋಕಸಭಾ ಚುನಾವಣೆಯ ಕಣದಲ್ಲಿ ಸ್ಪರ್ಧಿಸ ಬೇಕಾಗಿತ್ತು. ಇದೇ ವಿಷಯವಾಗಿ ಕುಮಾರಸ್ವಾಮಿ ರವರು   ಮಧು ಬಂಗಾರಪ್ಪನವರಿಗೆ ಟಿಕೆಟ್ ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಆದರೆ ಇದನ್ನು ಸ್ವತಹ ಮಧು ಬಂಗಾರಪ್ಪನವರ ತಿರಸ್ಕರಿಸಿದ್ದಾರೆ. ಇದರಿಂದ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಆಗಿದೆ.

ಅಷ್ಟಕ್ಕೂ ಅವರು ಚುನಾವಣೆಯ ಕಣದಿಂದ ಹಿಂದೆ ಸರಿಯಲು ಕಾರಣವೇನು ಗೊತ್ತೆ?

ಬಿಜೆಪಿ ಪಕ್ಷದ ರಾಜ್ಯ ಅಧ್ಯಕ್ಷರಾದ ಶ್ರೀಯುತ ಯಡಿಯೂರಪ್ಪನವರು ಎಲ್ಲರಿಗೂ ತಿಳಿದಿರುವ ಹಾಗೆ ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮದೇ ಆದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಯಡಿಯೂರಪ್ಪನವರ ವಿರುದ್ಧ ಸ್ಪರ್ಧಿಸಿ ಗೆಲ್ಲುವುದು ಅಸಾಧ್ಯ. ಇದನ್ನು ಅರ್ಥ ಮಾಡಿಕೊಂಡಿರುವ ಮಧು ಬಂಗಾರಪ್ಪನವರು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದಾರೆ.

2019electionbsyelection 2019Karnataka BJP
Comments (0)
Add Comment