ಮತ್ತೊಮ್ಮೆ ಸಾಮಾಜಿಕ ಕಳಕಳಿಯ ವಿಚಾರದಲ್ಲಿ ಧ್ವನಿಯೆತ್ತಿದ ಅನಿರುದ್ ! ಮಾಡಿದ ಮನವಿಗೆ ಸೆಲ್ಯೂಟ್ ಮಾಡಿದ ಜನ ! ಏನು ಗೊತ್ತಾ??

ಮತ್ತೊಮ್ಮೆ ಸಾಮಾಜಿಕ ಕಳಕಳಿಯ ವಿಚಾರದಲ್ಲಿ ಧ್ವನಿಯೆತ್ತಿದ ಅನಿರುದ್ ! ಮಾಡಿದ ಮನವಿಗೆ ಸೆಲ್ಯೂಟ್ ಮಾಡಿದ ಜನ ! ಏನು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಜೊತೆ ಜೊತೆಯಲಿ ಖ್ಯಾತಿಯ ಅನಿರುದ್ ರವರು ಇತ್ತೀಚಿನ ವರ್ಷಗಳಲ್ಲಿ ಭಾರೀ ಜನಪ್ರಿಯತೆ ಯನ್ನು ಪಡೆದು ಕೊಂಡು ಕರ್ನಾಟಕದ ಮನೆ ಮಾತಾಗಿದ್ದಾರೆ. ಹೀಗೆ ಜನಪ್ರಿಯತೆ ಸಿಕ್ಕ ತಕ್ಷಣ ಅನಿರುದ್ ಅವರು ಸುಮ್ಮನೆ ಕುಳಿತಿಲ್ಲ ಬದಲಾಗಿ ಸಮಾಜದ ವಿಷಯದಲ್ಲಿ ಹಲವಾರು ವಿಷಯಗಳಿಗೆ ಧ್ವನಿ ಸೇರಿಸಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ.

ಹಲವಾರು ಪ್ರದೇಶಗಳಲ್ಲಿ ಕಸ ವಿಲೇವಾರಿ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಕುರಿತು ತಮ್ಮ ಜನಪ್ರಿಯತೆಯನ್ನು ಬಳಸಿಕೊಂಡು ಅಧಿಕಾರಿಗಳಿಗೆ ಮನದಟ್ಟು ಮಾಡಿಕೊಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಅನಿರುದ್ ರವರು ಇದೀಗ ಮತ್ತೊಂದು ಖುಷಿಯಿಂದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿ ಕೊಂಡಿದ್ದಾರೆ. ಇವರ ಈ ಕಾರ್ಯಕ್ಕೆ ಇದೀಗ ಅಭಿಮಾನಿಗಳಿಂದ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದ್ದು ಸಂಪೂರ್ಣ ವಿವರಗಳಿಗೆ ಕೆಳಗಡೆ ಓದಿ

ಸ್ನೇಹಿತರೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬರೆದು ಕೊಂಡಿರುವ ಅನಿರುದ್ ರವರು ನಮ್ಮ ಸ’ರ್ಕಾರ ಸಂಸ್ಥೆ ಹಾಗೂ ಖಾಸಗಿ ಉದ್ಯಮಿಗಳಲ್ಲಿ ನಾನು ಒಂದು ಕಳಕಳಿಯ ಮನವಿ ಮಾಡಿಕೊಳ್ಳುತ್ತೇನೆ, ದಯವಿಟ್ಟು ಎಲ್ಲಾ ಮಂಗಳಮುಖಿಯರಿಗೆ ಕೂಡ ಗೌರವಾನ್ವಿತವಾಗಿ ಉದ್ಯಮವನ್ನು ಕಲ್ಪಿಸಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈಗಾಗಲೇ ಸ್ವಚ್ಛತೆ ಇಲ್ಲದ ಪ್ರದೇಶಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಬಿಬಿಎಂಪಿ ಗಮನಕ್ಕೆ ತಂದು ಉತ್ತಮ ಕೆಲಸಗಳನ್ನು ಮಾಡುತ್ತಿರುವ ಅವರು ಇದೀಗ ಸಮಾಜದಲ್ಲಿ ಕಡೆಗಣಿಸಲ್ಪಟ್ಟಿರುವ ಹಾಗೂ ಅವಕಾಶಗಳು ಸಿಗದೆ ವಂಚಿತರಾಗಿರುವ ಮಂಗಳ ಮುಖಿಯರಿಗೆ ಜೀವನ ಕಲ್ಪಿಸಿಕೊಡಲು ಮನವಿ ಮಾಡುವ ಮೂಲಕ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ. ಇನ್ನು ಇಬ್ಬರ ಈ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದ್ದು, ಇವರ ಕಾರ್ಯಗಳು ಮತ್ತಷ್ಟು ಮುಂದುವರೆಯಲಿ ಎಂದು ಆಶಿಸುತ್ತೇವೆ.