ಈತನೇ ವಿಶ್ವಕಪ್ ನಲ್ಲಿ ಭಾರತದ ತಂಡ ಆಸ್ತಿ: ಈ ವಿಷಯ ರಾಹುಲ್ ದ್ರಾವಿಡ್ ಹಾಗೂ ರೋಹಿತ್ ಶರ್ಮ ಗು ಗೊತ್ತು. ಯಾರಂತೆ ಗೊತ್ತೇ??

ಈತನೇ ವಿಶ್ವಕಪ್ ನಲ್ಲಿ ಭಾರತದ ತಂಡ ಆಸ್ತಿ: ಈ ವಿಷಯ ರಾಹುಲ್ ದ್ರಾವಿಡ್ ಹಾಗೂ ರೋಹಿತ್ ಶರ್ಮ ಗು ಗೊತ್ತು. ಯಾರಂತೆ ಗೊತ್ತೇ??

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಇನ್ನೇನು ಕೆಲವೇ ತಿಂಗಳುಗಳಲ್ಲಿ ಏಷ್ಯಾ ಕಪ್ ಹಾಗೂ ಟಿ20 ವಿಶ್ವಕಪ್ ಪ್ರಾರಂಭವಾಗಲಿದೆ. ನಿಜಕ್ಕೂ ಕೂಡ ಈ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ತಂಡ ವಿದೇಶಿ ಸರಣಿಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುವ ಮೂಲಕ ಉತ್ತಮ ತಯಾರಿಯನ್ನು ನಡೆಸಿಕೊಳ್ಳುತ್ತಿದೆ ಎಂದರು ತಪ್ಪಾಗಲಾರದು. ಆದರೆ ಇಲ್ಲಿ ಗಮನಿಸಬೇಕಾಗಿರುವ ಒಂದು ವಿಚಾರ ಎಂದರೆ ಅದು ಕೆಲವು ಅನುಭವಿ ಆಟಗಾರರು ತಂಡದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುತ್ತಿಲ್ಲ ಹೀಗಾಗಿ ಮುಂದಿನ ದಿನಗಳಲ್ಲಿ ಅದರಲ್ಲೂ ಪ್ರಮುಖವಾಗಿ ವಿಶ್ವಕಪ್ ಸಂದರ್ಭದಲ್ಲಿ ತಂಡಕ್ಕೆ ಹಿನ್ನಡೆಯಾಗಿ ಉಂಟಾಗಬಾರದು ಎನ್ನುವ ಯೋಚನೆ ಕೂಡ ಇದೆ.

ಅದರಲ್ಲೂ ಕಳಪೆ ಪ್ರದರ್ಶನವನ್ನು ನೀಡುತ್ತಿದ್ದರು ಕೂಡ ಈ ಒಬ್ಬ ಆಟಗಾರ ವಿಶ್ವ ಕಪ್ ತಂಡಕ್ಕೆ ಪ್ರಮುಖ ಎಂಬುದು ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಹಾಗೂ ತಂಡದ ನಾಯಕನಾಗಿರುವ ರೋಹಿತ್ ಶರ್ಮ ಇಬ್ಬರಿಗೂ ಕೂಡ ಗೊತ್ತು ಎನ್ನುವುದಾಗಿ ಮಾಜಿ ಆಯ್ಕೆಗಾರ ಸಬಾ ಕರೀಂ ಹೇಳಿದ್ದಾರೆ. ಹೌದು ಗೆಳೆಯರೇ, ಕರಿಮ್ ಮಾತನಾಡುತ್ತಿರುವುದು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಆಗಿರುವ ವಿರಾಟ್ ಕೊಹ್ಲಿ ಅವರ ಕುರಿತಂತೆ. ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಅವರಿಂದ 2ರಿಂದ 3 ವರ್ಷಗಳ ಸಮಯದವರೆಗೂ ಕೂಡ ಇದುವರೆಗೂ ಒಂದೇ ಒಂದು ಶತಕ ದಾಖಲಾಗಿಲ್ಲ. ಸದ್ಯದ ಮಟ್ಟಿಗೆ ಅವರಿಗೆ ಫಾರ್ಮ್ ಗೆ ಮರಳಿ ಬರಲು ಜಿಂಬಾಬ್ವೆ ಸರಣಿ ಅವಕಾಶವನ್ನು ಕೂಡ ನೀಡಲಾಗಿದೆ.

ಕರೀಂ ಹೇಳುವ ಪ್ರಕಾರ ಜಿಂಬಾಬ್ವೆ ಸರಣಿಯಲ್ಲಿ ವಿರಾಟ್ ಕೊಹ್ಲಿ ರವರು ಅತ್ಯುತ್ತಮ ಪ್ರದರ್ಶನವನ್ನು ನೀಡುವಲ್ಲಿ ವಿಫಲರಾದರು ಕೂಡ ಅವರನ್ನು ವಿಶ್ವಕಪ್ ತಂಡದಿಂದ ಹೊರ ಹಾಕುವುದು ಅತ್ಯಂತ ಪ್ರಮಾದದ ವಿಚಾರ ಅವರು ಇಂದಿಗೂ ಕೂಡ ಡ್ರೆಸ್ಸಿಂಗ್ ರೂಮ್ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಪ್ರಮುಖ ವ್ಯಕ್ತಿ ಎಂಬುದಾಗಿ ಹೇಳಿದ್ದಾರೆ. ಅದರಲ್ಲೂ ವಿಶ್ವಕಪ್ ನಂತಹ ಅತ್ಯಂತ ಪ್ರಮುಖ ಅಂತರಾಷ್ಟ್ರೀಯ ಟೂರ್ನಮೆಂಟ್ ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಲೈನ್ ಅಪ್ ನಲ್ಲಿ ವಿರಾಟ್ ಕೊಹ್ಲಿ ಅಂತಹ ಪ್ರಮುಖ ವ್ಯಕ್ತಿ ಇರಲೇಬೇಕಾಗುತ್ತದೆ. ಇದಕ್ಕಾಗಿ ದ್ರಾವಿಡ್ ಹಾಗೂ ರೋಹಿತ್ ಶರ್ಮ ಇಬ್ಬರೂ ಕೂಡ ವಿರಾಟ್ ಕೊಹ್ಲಿ ರವರಿಗೆ ನೀಡಿರುವ ಬೆಂಬಲ ನಿಜಕ್ಕೂ ಕೂಡ ಪ್ರಶಂಸಾರ್ಹ. ಟಿ 20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಫಾರ್ಮ್ ಗೆ ಮರಳುತ್ತಾರೆ ಎಂಬುದಾಗಿ ಕರೀಂ ಭರವಸೆಯ